ಶಿವಮೊಗ್ಗ: ಕೊಡಚಾದ್ರಿಗೆ ಪ್ರವಾಸಕ್ಕೆ ಎಂದು ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಕೊಡಚಾದ್ರಿ ಸಮೀಪದ ಕಟ್ಟಿನಹೊಳೆಯಲ್ಲಿ ನಡೆದಿದೆ. ಮೃತ ಯುವ ಬೆಂಗಳೂರಿನ ಶ್ರೀಕಾಂತ್ (28) ಎಂದು ತಿಳಿದು ಬಂದಿದೆ.
ಶ್ರೀಕಾಂತ್ ತನ್ನ ಸ್ನೇಹಿತರ ಜತೆಗೆ ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದು, ಸಂಪೇಕಟ್ಟೆ ಸಮೀಪದ ಕಟ್ಟಿನಹೊಳೆಯಲ್ಲಿರುವ ಸ್ನೇಹಿತರ ಮನೆಯಲ್ಲಿ ತಂಗಿದ್ದರು. ಶನಿವಾರ ಕೊಡಚಾದ್ರಿ ಶಿಖರ ವೀಕ್ಷಣೆಗೆ ತೆರಳಲು ಯೋಜನೆ ರೂಪಿಸಿದ್ದರು ಎಂದು ತಿಳಿದು ಬಂದಿದೆ.
What do you feel about this post?
0%
Like
0%
Love
0%
Happy
0%
Haha
0%
Sad
0%







