ಬೆಂಗಳೂರು: ರಾಜ್ಯ ಸರ್ಕಾರ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಡಾ. ಪಿ.ಸಿ. ಜಾಫರ್ ಅವರನ್ನು ಬೆಂಗಳೂರು ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ, ಡಾ. ಎಂ.ಟಿ. ರೇಜು ಅವರನ್ನು ಆರ್ಥಿಕ ಇಲಾಖೆಯ ಕಾರ್ಯದರ್ಶಿಯಾಗಿ ಹಾಗೂ ಟಿ.ಎಚ್.ಎಂ. ಕುಮಾರ್ ಅವರನ್ನು ವಸತಿ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
What do you feel about this post?
0%
Like
0%
Love
0%
Happy
0%
Haha
0%
Sad
0%





