ನಾಗರಪಂಚಮಿ: ಉಡುಪಿ ಜಿಲ್ಲೆಗೆ ಅಗಸ್ಟ್ 17 ರಂದು ಸಾರ್ವತ್ರಿಕ ರಜೆ– ಡಿಸಿ ಸ್ವರೂಪ

ಜಿಲ್ಲಾ ಸುದ್ದಿ ಉಡುಪಿ ಕುಂದಾಪುರ

Spread the love

ಉಡುಪಿ: ನಾಗರಪಂಚಮಿ ಪ್ರಯುಕ್ತ ಅಗಸ್ಟ್ 17 ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಅವರು ತಿಳಿಸಿದ್ದಾರೆ.

<

ಜಿಲ್ಲೆಯ ಎಲ್ಲ ಶಾಲೆ–ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *