ಬೆಂಗಳೂರು: ರಾಜ್ಯದ 101 ಪರಿಶಿಷ್ಟ ಜಾತಿಗಳ ವರ್ಗೀಕರಣ ಹಾಗೂ ಒಳಮೀಸಲಾತಿಗೆ ಸಂಬಂಧಿಸಿದಂತೆ ಸಚಿವ ಸಂಪುಟ ಕೈಗೊಂಡಿರುವ ನಿರ್ಣಯವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ನ್ಯಾಯಮೂರ್ತಿ ಎಚ್. ನಾಗಮೋಹನ್ ದಾಸ್ ಆಯೋಗದ ವರದಿ ಆಧರಿಸಿ 2025ರ ಆಗಸ್ಟ್ 19ರಂದು ಸಚಿವ ಸಂಪುಟ ಈ ನಿರ್ಧಾರ ಕೈಗೊಂಡಿತ್ತು.
What do you feel about this post?
0%
Like
0%
Love
0%
Happy
0%
Haha
0%
Sad
0%





