ಮಂಗಳೂರಿನಲ್ಲಿ ಜೆಎಲ್ಆರ್ ಇಂಡಿಯಾ ನೂತನ ಮಳಿಗೆಗೆ ರಾಜನ್ ಅಂಬಾ ಚಾಲನೆ
ಮಂಗಳೂರು: ಐಷಾರಾಮಿ ಕಾರುಗಳ ವಿಭಾಗದಲ್ಲಿ ಮಂಗಳೂರು, ದಕ್ಷಿಣ ಭಾರತದ ಅತ್ಯಂತ ಪ್ರಮುಖ ಮಾರುಕಟ್ಟೆ ಆಗಿದೆ. ಇಲ್ಲಿ ನಮ್ಮ ನೂತನ ಘಟಕವನ್ನು ಆರಂಭಿಸಲು ನಮಗೆ ಸಂತೋಷ ಆಗಿದೆ. ಕರ್ನಾಟಕದಲ್ಲಿ ಮತ್ತು ಈ ಭಾಗದಲ್ಲಿ ನಮ್ಮ ಗ್ರಾಹಕರ ಸಂಖ್ಯೆ ಹೆಚ್ಚುತ್ತಿರುವುದರಿಂದ ಈ ಹೆಜ್ಜೆ ಇಟ್ಟಿದ್ದೇವೆ” ಎಂದು ಪ್ರತಿಷ್ಠಿತ ಐಷಾರಾಮಿ ಕಾರು ತಯಾರಿಕಾ ಸಂಸ್ಥೆ ಜೆಎಲ್ಆರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ರಾಜನ್ ಅಂಬಾ ಅವರು ತಿಳಿಸಿದರು. ಮಂಗಳೂರಿನ ಕೊಟ್ಟಾರದಲ್ಲಿ ಇರುವ ಜೆಎಲ್ಆರ್ ಇಂಡಿಯಾದ ಸೇವಾ ಮತ್ತು ಬಿಡಿಭಾಗಗಳ ಕೇಂದ್ರದ ಪಕ್ಕದಲ್ಲೇ ಸಂಸ್ಥೆಯು […]
Continue Reading