ಸಾವಯವ ಕೃಷಿಕರ ಮಾವು–ಹಲಸು ಮೇಳ, ವಿವಿಧ ತಳಿಯ ಮಾವು, ಹಲಸು ಪ್ರದರ್ಶನ, ಮಾರಾಟ: ಕಲ್ಕೂರ
ಮಂಗಳೂರು: ಕಲ್ಕೂರ ಪ್ರತಿಷ್ಠಾನ ಮಂಗಳೂರು ಹಾಗೂ ಸಾವಯವ ಕೃಷಿಕ ಗ್ರಾಹಕ ಬಳಗದ ಸಹಕಾರದಲ್ಲಿ ಸಾವಯವ ಕೃಷಿಕರು ಬೆಳೆಸಿದ ವಿಶಿಷ್ಟ ತಳಿಗಳ ಮಾವು ಮತ್ತು ಹಲಸಿನ ಸಮೃದ್ಧಿಯನ್ನು ಪರಿಚಯಿಸುವ ಮಾವು–ಹಲಸು ಮೇಳವನ್ನು ಜೂನ್ 20 ಮತ್ತು 21ರಂದು ನಗರದ ಕದ್ರಿ ಕಂಬಳ ಮಲ್ಲಿಕಾ ಬಡಾವಣೆಯ ‘ಮಂಜು ಪ್ರಾಸಾದ’ದ ಆವರಣದಲ್ಲಿ ಬೆಳಿಗ್ಗೆ 7ರಿಂದ ಸಂಜೆ 7 ಗಂಟೆಯವರೆಗೆ ಆಯೋಜನೆ ಮಾಡಲಾಗಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ನಾಡು–ನುಡಿ ಜಾಗೃತಿ ಸಮ್ಮೇಳನ ಸರಣಿ […]
Continue Reading