ಆಳ್ವಾಸ್ ಆಯುರ್ವೇದ ಕಾಲೇಜಿನ 26 ನೇ ಬ್ಯಾಚ್‌ಗೆ ಬೀಳ್ಕೊಡುಗೆ, ಸಮಗ್ರ ವೈದ್ಯಕೀಯ ದೃಷ್ಟಿಕೋನ ಬೆಳೆಸಿಕೊಳ್ಳಿ ಎಂದ ಡಾ. ಮೋಹನ್ ಆಳ್ವ

ಮೂಡುಬಿದಿರೆ: ಆಯುರ್ವೇದ ವೈದ್ಯಕೀಯ ಕ್ಷೇತ್ರವು ದೇಶದ ಗಡಿಗಳನ್ನು ಮೀರಿ ಜಾಗತಿಕ ಮಟ್ಟದಲ್ಲಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ವಿಶಾಲ ಮನೋಭಾವ ಮತ್ತು ಸಮಗ್ರ ವೈದ್ಯಕೀಯ ದೃಷ್ಟಿಕೋನವನ್ನು ಅಳವಡಿಸಿಕೊಳ್ಳಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಕರೆ ನೀಡಿದರು. ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ 26ನೇ ಬ್ಯಾಚ್ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ‘ಸಂಪನ್ನಮ್’ ಬುಧವಾರ ಕಾಲೇಜಿನ ವಿಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಆಯುರ್ವೇದವು ಈಗಾಗಲೇ 17ಕ್ಕೂ ಹೆಚ್ಚು ರಾಷ್ಟ್ರಗಳಿಗೆ ವಿಸ್ತರಿಸಿದ್ದು, […]

Continue Reading

ಎನ್‌ಎಂಸಿ ಅನುಮತಿ: ಆಳ್ವಾಸ್ ವೈದ್ಯಕೀಯ ಕಾಲೇಜಿನಲ್ಲಿ 150 ಎಂಬಿಬಿಎಸ್ ಸೀಟುಗಳಿಗೆ ಹಸಿರು ನಿಶಾನೆ, ಕರಾವಳಿಯ ವೈದ್ಯಕೀಯ ಶಿಕ್ಷಣಕ್ಕೆ ಹೊಸ ಮೈಲುಗಲ್ಲು: ಡಾ. ಆಳ್ವ

ಮೂಡುಬಿದಿರೆ: ಕರಾವಳಿ ಭಾಗದ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಬೆಳವಣಿಗೆಯಾಗಿ, ಮೂಡುಬಿದಿರೆಯ ಮಿಜಾರಿನಲ್ಲಿರುವ ಆಳ್ವಾಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರಕ್ಕೆ 2026–27ನೇ ಶೈಕ್ಷಣಿಕ ವರ್ಷದಿಂದ 150 ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರವೇಶಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಅಧಿಕೃತ ಅನುಮೋದನೆ ನೀಡಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ತಿಳಿಸಿದ್ದಾರೆ. ಈ ಅನುಮೋದನೆಯೊಂದಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಬಹುಕಾಲದ ಮಹತ್ವಾಕಾಂಕ್ಷೆಯ ವೈದ್ಯಕೀಯ ಕಾಲೇಜು ಕಾರ್ಯರೂಪಕ್ಕೆ ಬರುತ್ತಿದ್ದು, ಮೊದಲ ವರ್ಷದಲ್ಲೇ 150 […]

Continue Reading

ಹುಬ್ಬಳ್ಳಿ ಮೂಲದ ಎಂಬಿಬಿಎಸ್ ವಿದ್ಯಾರ್ಥಿನಿ, ಸುರತ್ಕಲ್ ಫ್ಲ್ಯಾಟ್ ನ 5 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

ಸುರತ್ಕಲ್: ವೈದ್ಯಕೀಯ ವಿದ್ಯಾರ್ಥಿನಿ ತಾನು ವಾಸವಿದ್ದ ಫ್ಲಾಟ್ ನ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರತ್ಕಲ್‌ನಲ್ಲಿ ನಡೆದಿದೆ. ಮುಕ್ಕ ಶ್ರೀನಿವಾಸ್ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಹುಬ್ಬಳ್ಳಿ ಮೂಲದ ಮಹಾಲಕ್ಷ್ಮೀ (21) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾಲಕ್ಷ್ಮೀ ಅವರು ಸುರತ್ಕಲ್‌ ಫ್ಲ್ಯಾಟ್ ನಲ್ಲಿ ವಾಸವಿದ್ದು, ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದರು. 2ನೇ ಮಹಡಿ ಫ್ಲ್ಯಾಟ್​ನಲ್ಲಿ ವಾಸವಿದ್ದ ಮಹಾಲಕ್ಷ್ಮಿ ಅವರು ಐದನೇ ಮಹಡಿಗೆ ಹೋಗಿ ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಮಾನಸಿಕ […]

Continue Reading

ದ.ಕ ಜಿಲ್ಲೆಯಲ್ಲಿ 45 ಮಂದಿಗೆ ಪಿಎಂ ರಾಹತ್ ಚಿಕಿತ್ಸೆ, ರಸ್ತೆ ಅಪಘಾತದ ವ್ಯಕ್ತಿಗೆ ಸಿಗಲಿದೆ 1.50 ಲಕ್ಷ ಮೊತ್ತದ ಉಚಿತ ಸೌಲಭ್ಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಆರೋಗ್ಯ ಸೇವಾ ಯೋಜನೆಗಳಲ್ಲಿ ಒಂದಾಗಿರುವ ಪಿಎಂ ರಾಹತ್ (ರಸ್ತೆ ಅಪಘಾತ ಸಂತ್ರಸ್ತರ ಆಸ್ಪತ್ರೆಗೆ ದಾಖಲಾತಿ ಮತ್ತು ಖಚಿತ ಚಿಕಿತ್ಸೆ) ಯೋಜನೆಯ ಲಾಭವನ್ನು 45 ಮಂದಿ ಪಡೆದುಕೊಂಡಿದ್ದಾರೆ. ಪ್ರಧಾನ ಮಂತ್ರಿ ರಸ್ತೆ ಅಪಘಾತ ಸಂತ್ರಸ್ತರ ಆಸ್ಪತ್ರೆಗೆ ದಾಖಲಾತಿ ಮತ್ತು ಖಚಿತ ಚಿಕಿತ್ಸೆ ಆರೋಗ್ಯ ಸೇವಾ ಯೋಜನೆಯು ಜಿಲ್ಲೆಯಲ್ಲಿ ನಿಧಾನವಾಗಿ ವೇಗ ಪಡೆದುಕೊಳ್ಳುತ್ತಿದೆ. ರಸ್ತೆ ಅಪಘಾತಕ್ಕೆ ಒಳಗಾಗುವವರಿಗೆ ಪಿಎಂ ರಾಹತ್ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದ್ದು, ಅಪಘಾತಕ್ಕೆ ಒಳಗಾದ ವ್ಯಕ್ತಿ ಬಿಪಿಎಲ್ […]

Continue Reading

ಮಂಗಳೂರು ಬಜ್ಪೆ ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರ ಸೇವೆಯಲ್ಲಿ ದೇಶದ ನಾಲ್ಕನೇ ಸ್ಥಾನ

ಮಂಗಳೂರು: ಪ್ರಯಾಣಿಕರಿಗೆ ಗುಣಮಟ್ಟದ ಸೇವೆ ಹಾಗೂ ವಿಶ್ವದರ್ಜೆಯ ಪ್ರಯಾಣ ಅನುಭವ ಕಲ್ಪಿಸಿರುವ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಜಾಗತಿಕ ಮಟ್ಟದ ಅತ್ಯುನ್ನತ ಗ್ರಾಹಕ ಸೇವಾ ಮಾನ್ಯತೆ ಲಭಿಸಿದೆ. ಈ ಮೂಲಕ ದೇಶದಲ್ಲಿ ಈ ಗೌರವ ಪಡೆದ ನಾಲ್ಕನೇ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ವಿಮಾನ ನಿಲ್ದಾಣಗಳ ಕಾರ್ಯಕ್ಷಮತೆ ಮತ್ತು ಪ್ರಯಾಣಿಕರ ಸೇವೆಯ ಗುಣಮಟ್ಟವನ್ನು ಮೌಲ್ಯಮಾಪನ ಮಾಡುವ ಅಂತರರಾಷ್ಟ್ರೀಯ ಸಂಸ್ಥೆಯು ಈ ಮಾನ್ಯತೆಯನ್ನು ನೀಡಿದೆ. ಪ್ರಯಾಣಿಕರ ಅಗತ್ಯಗಳನ್ನು ಕೇಂದ್ರಬಿಂದುವಾಗಿಟ್ಟುಕೊಂಡು ಸೇವೆ, ಆಡಳಿತ, […]

Continue Reading

ಓಣಂ ರಜೆ, ಐಆರ್‌ಸಿಟಿಸಿಯಿಂದ ಭಾರತ ಗೌರವ ವಿಶೇಷ ಟೂರ್ ಪ್ಯಾಕೇಜ್, ರೈಲು, ವಿಮಾನ ಸೇವೆ: ಸ್ಯಾಮ್ ಜೋಸೆಫ್

ಮಂಗಳೂರು: ಓಣಂ ರಜೆ ಪ್ರಯುಕ್ತ ಐಆರ್‌ಸಿಟಿಸಿ ‘ಭಾರತ ಗೌರವ’ ವಿಶೇಷ ಪ್ರವಾಸಿ ರೈಲ ಅನ್ನು ಆಯೋಜಿಸಿದ್ದು, ಅಹಮದಾಬಾದ್ ಸೇರಿದಂತೆ ಗೋಲ್ಡನ್ ಟ್ರಯಾಂಗಲ್ ಪ್ರವಾಸಕ್ಕೆ ಅವಕಾಶ ಕಲ್ಪಿಸಿದೆ. ವಿಶೇಷ ರೈಲು ಅ 22 ರಂದು ಮಂಗಳೂರಿನ ಮೂಲಕ ಪ್ರಯಾಣ ಆರಂಭಿಸಿ, ಸೆಪ್ಟೆಂಬರ್ 1 ರಂದು ವಾಪಸ್ ಆಗಲಿದೆ ಎಂದು ಐಆರ್ ಸಿಟಿಸಿ ಜಂಟಿ ಜನರಲ್ ಮ್ಯಾನೇಜರ್ ಸ್ಯಾಮ್ ಜೋಸೆಫ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅಹಮದಾಬಾದ್‌ನ ಸಾಬರ್ಮತಿ ಆಶ್ರಮ, ರಾಣಿ ಕಿ ವಾವ್, ಅಡಲಜ್ ಮೆಟ್ಟಿಲು ಬಾವಿ, ಏಕತಾ […]

Continue Reading

ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳಲ್ಲಿ ಎಷ್ಟು ಮಂದಿ ಬಾಂಗ್ಲಾದೇಶಿ ವಲಸಿಗರನ್ನು ಹೊರಹಾಕಿದ್ದೀರಿ: ಐವನ್ ಡಿಸೋಜ

ಮಂಗಳೂರು: ಬಾಂಗ್ಲಾದೇಶಿ ವಲಸಿಗರ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿರುವ ಬಿಜೆಪಿ, ಕೇಂದ್ರ ಹಾಗೂ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮೊದಲು ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಬಾಂಗ್ಲಾದೇಶಿ ವಲಸಿಗರನ್ನು ಹೊರಹಾಕುವುದಾಗಿ ಬಿಜೆಪಿ ಹೇಳಿತ್ತು. ಆದರೆ ಅಧಿಕಾರಕ್ಕೆ ಬಂದ ಎರಡು ತಿಂಗಳಾದರೂ ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಬಿಹಾರ, ಒಡಿಶಾ, ಅಸ್ಸಾಂ ಸೇರಿದಂತೆ ಬಿಜೆಪಿ […]

Continue Reading

ಮಂಗಳೂರಿನಲ್ಲಿ ನಾಗರಿಕ ಸೇವಾ ಪರೀಕ್ಷೆಗಳ ತರಬೇತಿ ಕೇಂದ್ರ ಉದ್ಘಾಟಿಸಿದ ಡಾ. ಹೆನ್ರಿ ಡಿಸೋಜ

ಮಂಗಳೂರು: ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಉದ್ದೇಶದಿಂದ ಆರಂಭಿಸಲಾದ ಹೊಸ ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭ ನಗರದ ಸಂದೇಶ ಪ್ರತಿಷ್ಠಾನದ ಆವರಣದಲ್ಲಿ ನಡೆಯಿತು. ಬಳ್ಳಾರಿ ಧರ್ಮಪ್ರಾಂತ್ಯದ ಬಿಷಪ್ ಹಾಗೂ ಸಂದೇಶ ಪ್ರತಿಷ್ಠಾನದ ಅಧ್ಯಕ್ಷ ಡಾ. ಹೆನ್ರಿ ಡಿಸೋಜ ಅವರು ಉದ್ಘಾಟನೆ ನೆರವೇರಿಸಿದರು. ಬಳಿಕ ರಾಮಕೃಷ್ಣ ಮಠದ ಸ್ವಾಮಿ ಯುಗಾನಂದ ದೀಪ ಬೆಳಗಿಸಿ ಆಶೀರ್ವಚನ ನೀಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಹೆನ್ರಿ ಡಿಸೋಜ ಅವರು, ನಾವು ಎಲ್ಲಿ ಹುಟ್ಟಿದ್ದೇವೆ ಎಂಬುದು ಮುಖ್ಯವಲ್ಲ. ಜೀವನದಲ್ಲಿ ಯಾವ […]

Continue Reading

ಅಕ್ರಮ ಬಾಂಗ್ಲಾದೇಶಿ ವಲಸಿಗರ ಪತ್ತೆಗೆ ಆದ್ಯತೆ ನೀಡಿ: ಶಾಸಕ ಡಾ. ಭರತ್ ಶೆಟ್ಟಿ ಒತ್ತಾಯ

ಮಂಗಳೂರು: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ, ಮತದಾರರ ಪಟ್ಟಿಯ ಪರಿಷ್ಕರಣೆಯ ಜೊತೆಗೆ ಅಕ್ರಮ ಬಾಂಗ್ಲಾದೇಶಿ ವಲಸಿಗರ ಪತ್ತೆ ಕಾರ್ಯಕ್ಕೂ ಆದ್ಯತೆ ನೀಡಬೇಕು ಎಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಬಾಂಗ್ಲಾದೇಶದ ನಾಗರಿಕರು ಅಕ್ರಮವಾಗಿ ದೇಶ ಪ್ರವೇಶಿಸಿರುವುದು ಆತಂಕಕಾರಿ ಬೆಳವಣಿಗೆ ಆಗಿದೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮುಕ್ಕ ಹಾಗೂ ಕೋಡಿಕಲ್ ಪ್ರದೇಶಗಳಲ್ಲಿ ಈಗಾಗಲೇ 16 ಮಂದಿ ಅಕ್ರಮ ವಲಸಿಗರನ್ನು ಪೊಲೀಸರು […]

Continue Reading

ಅದಾನಿ ರಿವಾರ್ಡ್ಸ್‌ಗೆ 10 ತಿಂಗಳಲ್ಲಿ 50 ಲಕ್ಷ ಸದಸ್ಯರು, ಪ್ರಯಾಣಿಕರಿಗೆ ಇನ್ನಷ್ಟು ಸೌಲಭ್ಯಗಳ ಭರವಸೆ: ಅದಾನಿ ಸಂಸ್ಥೆ

ಮಂಗಳೂರು: ಅದಾನಿ ವಿಮಾನ ನಿಲ್ದಾಣ ಹೋಲ್ಡಿಂಗ್ಸ್ ಲಿಮಿಟೆಡ್‌ನ ಗ್ರಾಹಕ ಸೇವಾ ಅನ್ವಯಿಕೆ ‘ಅದಾನಿ ಒನ್’ ಮೂಲಕ ಪರಿಚಯಿಸಲಾದ ವಿಮಾನ ನಿಲ್ದಾಣ ಗ್ರಾಹಕ ಪ್ರೋತ್ಸಾಹ ಯೋಜನೆ ‘ಅದಾನಿ ರಿವಾರ್ಡ್ಸ್’ ಆರಂಭಗೊಂಡು ಕೇವಲ 10 ತಿಂಗಳಲ್ಲಿ 50 ಲಕ್ಷ ಸದಸ್ಯರನ್ನು ಹೊಂದುವ ಮೂಲಕ ಮಹತ್ವದ ಮೈಲುಗಲ್ಲು ಸಾಧಿಸಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಏಳು ರಾಜ್ಯಗಳಲ್ಲಿರುವ ಅದಾನಿ ಸಂಸ್ಥೆ ನಿರ್ವಹಿಸುತ್ತಿರುವ ಎಂಟು ವಿಮಾನ ನಿಲ್ದಾಣಗಳಲ್ಲಿ ಈ ಯೋಜನೆ ಲಭ್ಯವಿದೆ. ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿನ ಖರೀದಿ, ಉಪಾಹಾರ ಸೇವೆ ಹಾಗೂ ಇತರ […]

Continue Reading