ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ತಾಲ್ಲೂಕು ಪಂಚಾಯಿತಿ ಇಒ ಭಾರತಿ ಎನ್
ಕಾರವಾರ: ಮಕ್ಕಳು ಈ ದೇಶದ ಸಂಪತ್ತು. ಮಕ್ಕಳನ್ನು ಕಾಪಾಡುವ ಜವಾಬ್ದಾರಿ ಇಡೀ ಸಮಾಜದ ಮೇಲಿದೆ. ಮಕ್ಕಳನ್ನು ಕಾಪಾಡುವುದು ಅಥವಾ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಎಂದು ಜೋಯಿಡಾ ತಾ.ಪಂ. ಕಾರ್ಯನಿರ್ವಣಾಧಿಕಾರಿ ಭಾರತಿ ಎನ್ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ಘಟಕ ಹಾಗೂ ಸಖಿ ಆಶ್ರಯದಲ್ಲಿ ಜೋಯಿಡಾದ ಮೊರಾರ್ಜಿ ವಸತಿ ಶಾಲೆಯಲ್ಲಿ ಮಕ್ಕಳಿಗಾಗಿ ಆಯೋಜಿಸಲಾದ , ಸಾಮಾಜಿಕ ಪಿಡುಗು ಹಾಗೂ ಪೋಕ್ಸೋ ಕಾಯ್ದೆ, ಬಾಲ ನ್ಯಾಯ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, […]
Continue Reading