ಕ್ಷಣಿಕ ಸುಖಕ್ಕೆ ಮಾದಕ ವ್ಯಸನ ಬೇಡ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಕಿವಿಮಾತು
ಕಾರವಾರ: ಕ್ಷಣಿಕ ಸುಖಕ್ಕಾಗಿ ಯುವಜನತೆ ಮಾದಕ ದ್ರವ್ಯ ಹಾಗೂ ಮದ್ಯಪಾನದಂತಹ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ವಿದ್ಯಾರ್ಥಿಗಳು ಇಂತಹ ವ್ಯಸನಗಳಿಂದ ಸಂಪೂರ್ಣ ದೂರವಿರಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಹೇಳಿದರು. ನಗರದ ಬಿಣಗಾದ ಸೋಮನಾಥ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮಂಗಳವಾರ ನಡೆದ ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕ್ಷಣಿಕ ಸಂತೋಷಕ್ಕಾಗಿ ಕೆಲವರು ಮಾದಕ ದ್ರವ್ಯ ಮತ್ತು ಮದ್ಯಪಾನದ ಮೊರೆ ಹೋಗುತ್ತಾರೆ. ಆದರೆ ಅದು ಅವರ ಶಿಕ್ಷಣ ಹಾಗೂ ಭವಿಷ್ಯದ […]
Continue Reading