ದಕ್ಷಿಣ ಕನ್ನಡ ಜಿಲ್ಲಾ ಕುಪ್ಮಾ ಸಮಿತಿ ಚಿಂತನಾ ಸಭೆ: ಕುಪ್ಮಾ ರಾಜ್ಯಾಧ್ಯಕ್ಷ ಡಾ. ಮೋಹನ್ ಆಳ್ವ
ಮಂಗಳೂರು: ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಸ್ಪಂದಿಸಬೇಕು ಎಂದು ಕರ್ನಾಟಕ ಅನುದಾನರಹಿತ ಖಾಸಗಿ ಕಾಲೇಜು ಆಡಳಿತ ಮಂಡಳಿಗಳ ಸಂಘದ (ಕುಪ್ಮಾ) ರಾಜ್ಯಾಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಒತ್ತಾಯಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕುಪ್ಮಾ ಸಮಿತಿಯ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ‘ಚಿಂತನಾ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದೊಂದಿಗೆ ಸಂಘರ್ಷದ ಮಾರ್ಗವನ್ನು ಬಯಸುವುದಿಲ್ಲ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಹಕಾರದ ಮನೋಭಾವದಿಂದ ಸಮಸ್ಯೆಗಳನ್ನು ಪರಿಹರಿಸಬೇಕು. ಸಾರಿಗೆ, ಅರಣ್ಯ, […]
Continue Reading