ಕೇರಳಕ್ಕೆ ಮುಂಗಾರು ಪ್ರವೇಶ: ಇನ್ನೆರಡು ದಿನದಲ್ಲಿ ಕರ್ನಾಟಕಕ್ಕೂ ಮಳೆ ಅಬ್ಬರ!ವಾಡಿಕೆಗಿಂತ 3 ದಿನ ತಡ
ಬೆಂಗಳೂರು: ನೈಋತ್ಯ ಮುಂಗಾರು ಗುರುವಾರ ಕೇರಳ ಕರಾವಳಿಯನ್ನು ಪ್ರವೇಶಿಸಿದ್ದು, ವಾಡಿಕೆಗಿಂತ ಮೂರು ದಿನ ತಡವಾಗಿ ಮುಂಗಾರು ಆರಂಭವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಇನ್ನೆರಡು ದಿನಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂಗಾರು ಅಧಿಕೃತವಾಗಿ ಯಾವ ದಿನ ಪ್ರವೇಶಿಸಲಿದೆ ಎಂಬುದನ್ನು ಮುಂಗಾರು ಗಾಳಿಯ ಚಲನವಲನ ಮತ್ತು ವಾತಾವರಣದ ಸ್ಥಿತಿಗತಿಗಳನ್ನು ಪರಿಶೀಲಿಸಿದ ಬಳಿಕ ಘೋಷಿಸಲಾಗುವುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ರಾಜ್ಯದ ಹಲವೆಡೆ ಮಳೆಯ ಚಟುವಟಿಕೆ ಚುರುಕುಗೊಂಡಿದ್ದು, […]
Continue Reading