ಕೇರಳ ಸಮಾಜಂನಲ್ಲಿ ಓಣಂ ಸಂಭ್ರಮ: ಸಾಂಸ್ಕೃತಿಕ ಕಾರ್ಯಕ್ರಮ, ಓಣಂಗೆ ಡಾ. ಎ.ಜೆ. ಶೆಟ್ಟಿ ಚಾಲನೆ
ಮಂಗಳೂರು: ಕೇರಳದ ಸಾಂಸ್ಕೃತಿಕ ಪರಂಪರೆ, ಕಲೆ ಹಾಗೂ ಸೌಹಾರ್ದದ ಸಂದೇಶ ಸಾರುವ ಓಣಂ ಹಬ್ಬವನ್ನು ಕೇರಳ ಸಮಾಜಂ ಮಂಗಳೂರು ವತಿಯಿಂದ ನಗರದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕೂಟಕಲಾ ಆಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಪ್ರದರ್ಶನಗಳು ಹಾಗೂ ಸಾಂಪ್ರದಾಯಿಕ ಓಣಂ ಸಂಭ್ರಮ ಗಮನ ಸೆಳೆದವು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇರಳ ಸಮಾಜಂ ಮಂಗಳೂರು ಅಧ್ಯಕ್ಷ ಟಿ.ಕೆ. ರಾಜನ್ ವಹಿಸಿದ್ದರು. ಸಮಾಜದ ಕಾರ್ಯದರ್ಶಿ ಮ್ಯಾಕ್ಸಿನ್ ಸೆಬಾಸ್ಟಿಯನ್ ಸ್ವಾಗತಿಸಿ, ಗಣ್ಯರು, ಸದಸ್ಯರು ಹಾಗೂ ಸಾರ್ವಜನಿಕರಿಗೆ ಓಣಂ ಶುಭಾಶಯ ಕೋರಿದರು. ಎ.ಜೆ. ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ನ […]
Continue Reading