ವಿದ್ಯಾರ್ಥಿ–ಶಿಕ್ಷಕ–ಪಾಲಕರ ಸಮನ್ವಯದಿಂದ ಉತ್ತಮ ಫಲಿತಾಂಶ: ಮೋಹನ್ ಆಳ್ವ
ಮೂಡುಬಿದಿರೆ: ಸಂಗೀತದಲ್ಲಿ ಶ್ರುತಿ ತಪ್ಪಿದರೆ ಸುಮಧುರ ಗಾಯನವೂ ಅಪಸ್ವರವಾಗುತ್ತದೆ. ಅದೇ ರೀತಿ ವಿದ್ಯಾರ್ಥಿ ಜೀವನಕ್ಕೂ ಸರಿಯಾದ ಶ್ರುತಿ, ಲಯ ಮತ್ತು ದಿಕ್ಕು ಅಗತ್ಯ. ಜ್ಞಾನ, ಶಿಸ್ತು, ಮೌಲ್ಯ ಹಾಗೂ ಗುರಿಯೊಂದಿಗೆ ವಿದ್ಯಾರ್ಥಿಗಳ ಬದುಕನ್ನು ಶ್ರುತಿಬದ್ಧಗೊಳಿಸುವುದೇ ನಿಜವಾದ ಶಿಕ್ಷಣ. ಈ ಕಾರ್ಯದಲ್ಲಿ ಶಿಕ್ಷಣ ಸಂಸ್ಥೆಯ ಜತೆಗೆ ಪಾಲಕರ ಪಾತ್ರವೂ ಅತ್ಯಂತ ಮಹತ್ವದ್ದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು. ಆಳ್ವಾಸ್ನ ಕೃಷಿಸಿರಿ ವೇದಿಕೆಯಲ್ಲಿ ಶನಿವಾರ ನಡೆದ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿಜ್ಞಾನ […]
Continue Reading