ಕಾನಸೂರು ವಸತಿ ಶಾಲೆಯ ವಿದ್ಯಾರ್ಥಿ ಆತ್ಮಹತ್ಯೆಯ ಪ್ರಕರಣ, ಹಿಂದಿ ಶಿಕ್ಷಕ ಆರೆಸ್ಟ್
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರು ವಸತಿ ಶಾಲೆಯ ವಿದ್ಯಾರ್ಥಿ ಗೋಕುಲ್ ಗೌಡ ಆತ್ಮಹತ್ಯೆ ಪ್ರಕರಣಕ್ಕೆ ದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಹಿಂದಿ ಶಿಕ್ಷಕ ಅಬ್ಬು ತಹಲ ಎಂಬುವವರನ್ನು ಪೊಲೀಸರು ಬಂಧನ ಮಾಡಿದ್ದಾರೆ. ಜೂನ್ 9 ರಂದು ವಿದ್ಯಾರ್ಥಿ ಗೋಕುಲ್ ಗೌಡ ಆತ್ಮಹತ್ಯೆ ಮಾಡಿಕೊಂಡ ಬಳಿಕ, ಮೃತ ವಿದ್ಯಾರ್ಥಿ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ದೂರಿನಲ್ಲಿ ಶಿಕ್ಷಕ ಅಬ್ಬು ತಹಲ ಅವರು […]
Continue Reading