ಮಂಗಳೂರಿನಲ್ಲಿ ಶೀಘ್ರವೇ ಮೆಗಾ ಜಾಬ್ ಫೇರ್: ಕೌಶಲ್ಯಾಭಿವೃದ್ಧಿ , ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್
ಮಂಗಳೂರು: ಕರಾವಳಿ ಕರ್ನಾಟಕದ ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಮಂಗಳೂರಿನಲ್ಲಿ ಶೀಘ್ರದಲ್ಲೇ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಹೇಳಿದರು. ನಗರದ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ) ನೂತನ ಕಟ್ಟಡ ಉದ್ಘಾಟಿಸಿ ಶನಿವಾರ ಮಾತನಾಡಿದ ಅವರು, ಕರಾವಳಿ ಭಾಗದ ಮೂರು ಜಿಲ್ಲೆಗಳ ಯುವಕರನ್ನು ಕೇಂದ್ರೀಕರಿಸಿ ಉದ್ಯೋಗ ಮೇಳ ನಡೆಸಲಾಗುವುದು. ರಾಜ್ಯದ ವಿವಿಧೆಡೆ ನಡೆದ ಉದ್ಯೋಗ ಮೇಳಗಳಿಂದ ಇದುವರೆಗೆ 30 ಸಾವಿರಕ್ಕೂ ಅಧಿಕ […]
Continue Reading