ದಾಸನಕೊಪ್ಪ ಕಾಳಂಗಿ ಸೊಸೈಟಿಯಲ್ಲಿ ಭಾರಿ ಭ್ರಷ್ಟಾಚಾರ, ತನಿಖೆಗೆ ಆಗ್ರಹಿಸಿ ರೈತರ ಪ್ರತಿಭಟನೆ, ರೈತರ ಹಣ ಪಂಗನಾಮ, ಭುಗಿಲೆದ್ದ ಆಕ್ರೋಶ
ಸಿರಸಿ: ಉತ್ತರ ಕನ್ನಡ ಜಿಲ್ಲೆಯ ಸಿರಸಿ ತಾಲ್ಲೂಕಿನ ದಾಸನಕೊಪ್ಪದ ಕಾಳಂಗಿ ಸೊಸೈಟಿಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಭಾರಿ ಸಂಖ್ಯೆಯಲ್ಲಿ ರೈತರು ಸೊಸೈಟಿ ಎದರಿನಲ್ಲಿಯೇ ಪ್ರತಿಭಟನೆ ಮಾಡಿದ ಘಟನೆ ನಡೆದಿದೆ. ರೈತರ ಹಣವನ್ನು ಲೂಟಿ ಮಾಡಿರುವ ಆಡಳಿತ ಮಂಡಳಿಯ ವಿರುದ್ಧ ಹಣ ಕಳೆದುಕೊಂಡ ನೂರಾರು ಸಂಖ್ಯೆಯ ಠೇವಣಿದಾರರು ಹಾಗೂ ರೈತರು ಬೃಹತ್ ಪ್ರತಿಭಟನೆ ನಡೆಸಿರುವುದು ಕಾಳಂಗಿ ವ್ಯವಸಾಯ ಸೇವಾ ಸಹಕಾರಿ ಸೊಸೈಟಿಯಲ್ಲಿ ಯಾವುದು ಸರಿಯಾಗಿಲ್ಲ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಸೊಸೈಟಿಯ ಆಡಳಿತ ಮಂಡಳಿಯು ಠೇವಣಿದಾರರ ಕೋಟ್ಯಂತರ ರೂಪಾಯಿ […]
Continue Reading