ಕರಾವಳಿಯಲ್ಲಿ ಕಿಂಗ್ ಖಾನ್ ಹವಾ: ಜೂನ್ 25 ಕ್ಕೆ ಮಂಗಳೂರಿನಲ್ಲಿ ಶಾರುಖ್ ಖಾನ್ ವಿಶೇಷ ಕಾರ್ಯಕ್ರಮ, ಪೂರ್ವ ನೋಂದಣಿ ಮಾಡಿದವರಿಗೆ ಮಾತ್ರ ಪ್ರವೇಶ
ಮಂಗಳೂರು: ಬಾಲಿವುಡ್ನ ಖ್ಯಾತ ನಟ ಶಾರುಖ್ ಖಾನ್ ಅವರು ಜೂನ್ 25 ರಂದು ಮಂಗಳೂರಿಗೆ ಆಗಮಿಸಲಿದ್ದು, ಕರಾವಳಿಯ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್ ಆಯೋಜಿಸಿರುವ ‘ಶಾರುಖ್ ಖಾನ್ ಅವರೊಂದಿಗೆ ವಿಶೇಷ ಸಂಜೆಯ ಕಾರ್ಯಕ್ರಮ’ದಲ್ಲಿ ಭಾಗವಹಿಸಲಿದ್ದಾರೆ. ಮಂಗಳೂರಿನ ಅಡ್ಯಾರ್ ಗಾರ್ಡನ್ನಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಸಂಜೆ 4 ಗಂಟೆಯಿಂದ ಪ್ರವೇಶ ಆರಂಭವಾಗಲಿದೆ. ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು, ಜನಪ್ರತಿನಿಧಿಗಳು ಹಾಗೂ ಪೂರ್ವ ನೋಂದಣಿ ಮಾಡಿಕೊಂಡಿರುವ ಆಹ್ವಾನಿತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕುರಿತು ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ […]
Continue Reading