ದ.ಕ ಜಿಲ್ಲೆಯಲ್ಲಿ ರೈತರ ಸಹಾಯಕ್ಕೆ ಕೃಷಿ ಇಲಾಖೆ ಸಜ್ಜು, ಬಿತ್ತನೆ ಬೀಜ, ಗೊಬ್ಬರ ದಾಸ್ತಾನು, ಎಂಒ 4 ಭತ್ತದ ತಳಿಗೆ ಬೇಡಿಕೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಬಿರುಸು ಪಡೆದುಕೊಂಡಿದ್ದು, ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ಹದವಾದ ಮಳೆಯಿಂದಾಗಿ ಕೃಷಿಕರು ಭತ್ತದ ನಾಟಿ ಸೇರಿದಂತೆ ವಿವಿಧ ಕೃಷಿ ಕಾರ್ಯಗಳನ್ನು ಆರಂಭಿಸಿದ್ದಾರೆ. ಬೀಜ, ಗೊಬ್ಬರ ಖರೀದಿ ಭರಾಟೆ ಜೋರಾಗಿದೆ. ಜಿಲ್ಲೆಯಲ್ಲಿ 10 ಸಾವಿರ ಹೆಕ್ಟೇರ್ ಭತ್ತ ಬೆಳೆಯುವ ಕೃಷಿ ಭೂಮಿ ಇದ್ದು, 46 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ಕಾರ್ಯ ಆಗಿದೆ. ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಕಡಬ, ಸುಳ್ಯ ತಾಲ್ಲೂಕಿನಲ್ಲಿ ಬಿತ್ತನೆ ಕಾರ್ಯ ಮಾಡಲಾಗಿದೆ. ಕೃಷಿ ಚಟುವಟಿಕೆಗಾಗಿ ರೈತರ ರೈತ […]
Continue Reading