ಕಡಬ: ಪತಿ, ಪತ್ನಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ಅನಾಥವಾದ ಮಗು, ಸ್ಥಳಕ್ಕೆ ಪೊಲೀಸರ ದೌಡು
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಆಲಂಕಾರು ಕಜೆ ಎಂಬಲ್ಲಿ ದಂಪತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ ಆಗಿದ್ದು, ದಂಪತಿ ಎರಡು ವರ್ಷದ ಹೆಣ್ಣು ಮಗು ಮನೆಯಲ್ಲಿ ಅನಾಥ ಸ್ಥಿತಿಯಲ್ಲಿ ಪತ್ತೆ ಆಗಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಪತ್ನಿ ಕೊಲೆ ಮಾಡಿದ ಬಳಿಕ ಪತಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ. ಮೃತರನ್ನು ಬಜಗೋಳಿ ದಿನೇಶ್ ಹಾಗೂ ಪತ್ನಿ ಸಂಗೀತಾ ಎಂದು ಗುರುತಿಸಲಾಗಿದೆ. ಈ ದಂಪತಿ ಎರಡು ವರ್ಷದ ಹೆಣ್ಣು ಮಗುವಿನ […]
Continue Reading