ಮತದಾರರ ಪಟ್ಟಿ ಪರಿಷ್ಕರಣೆ,ಮನೆಮಟ್ಟದ ಜಾಗೃತಿಗೆ ಒತ್ತು ನೀಡಲು ಸಿಇಒ ಡಾ. ದಿಲೀಷ್ ಶಶಿ ಸೂಚನೆ
ಕಾರವಾರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಯಶಸ್ವಿಗಾಗಿ ಜಿಲ್ಲೆಯಾದ್ಯಂತ ಮನೆಮಟ್ಟದ ಜಾಗೃತಿ ಕಾರ್ಯಕ್ರಮಗಳನ್ನು ಮತ್ತಷ್ಟು ಬಲಪಡಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜೂನ್ 30 ರಿಂದ ಜುಲೈ 29 ರವರೆಗೆ ಮತಗಟ್ಟೆ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಎನ್ಯೂಮರೇಷನ್ ಫಾರ್ಮ್ ವಿತರಣೆ ಹಾಗೂ ಸಂಗ್ರಹ ಕಾರ್ಯ ನಡೆಸಲಿದ್ದಾರೆ ಎಂದು […]
Continue Reading