ಮಳೆ ಹಾನಿ ಪರಿಶೀಲನೆಗೆ ಕಾರವಾರಕ್ಕೆ ಸಚಿವ ಯು.ಟಿ. ಖಾದರ್, ಅಧಿಕಾರಿಗಳ ಜತೆಗೆ ಪ್ರಗತಿ ಪರಿಶೀಲನೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಲು ಆರೋಗ್ಯ ಸಚಿವ ಹಾಗೂ ಉತ್ತರ ಕನ್ನಡ ಪ್ರಕೃತಿ ವಿಕೋಪ ಮೇಲುಸ್ತುವಾರಿ ಯು.ಟಿ. ಖಾದರ್ ಅವರು ಶನಿವಾರ ಕಾರವಾರಕ್ಕೆ ಭೇಟಿ ನೀಡಲಿದ್ದಾರೆ. ಮಂಗಳೂರಿನಿಂದ ಕಾರವಾರಕ್ಕೆ ಬರಲಿರುವ ಅವರು ಬೆಳಿಗ್ಗೆ 10.30 ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಮಳೆಯಿಂದ ಉಂಟಾದ ಹಾನಿಯ ಸಂಪೂರ್ಣ ವಿವರ, […]
Continue Reading