ಭಟ್ಕಳ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ, ಮುರಿನಕಟ್ಟೆಗೆ ಪರ್ಯಾಯ ಸ್ಥಳ ಗುರುತು: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ರಾಷ್ಟ್ರೀಯ ಹೆದ್ದಾರಿ 66 ರ ವಿಸ್ತರಣೆ ಹಾಗೂ ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ವಾಹನ ಸಂಚಾರ ಮತ್ತು ಸಾರ್ವಜನಿಕರ ಓಡಾಟಕ್ಕೆ ಅಡಚಣೆ ಉಂಟಾಗದಂತೆ ಅಮ್ಮನವರ ಹೊರೆಯನ್ನಿಡುವ ಮುರಿನಕಟ್ಟೆಗೆ ಪರ್ಯಾಯ ಸೂಕ್ತ ಸ್ಥಳವನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ತಿಳಿಸಿದ್ದಾರೆ. ಭಟ್ಕಳ ನಗರದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಸಂದರ್ಭದಲ್ಲಿ ಮುರಿನಕಟ್ಟೆಗಾಗಿ ಸೂಕ್ತ ಪರ್ಯಾಯ ಸ್ಥಳದ ಅಗತ್ಯತೆ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ನಗರದ […]
Continue Reading