ಬ್ರಹ್ಮಸ್ಥಾನ ಮಹೋತ್ಸವದಲ್ಲಿ ಅಮ್ಮನ ದರ್ಶನಕ್ಕೆ ಬೋಳೂರಿಗೆ ಹರಿದು ಬಂದ ಭಕ್ತಸಾಗರ
ಮಂಗಳೂರು: ವಿನಯವೇ ಯಶಸ್ಸಿನ ನಿಜವಾದ ಅಡಿಪಾಯ. ವಿನಯವಿರುವೆಡೆ ಮಾತ್ರ ಜೀವನದ ಸಾರ್ಥಕತೆ ಅಡಗಿದೆ ಎಂದು ಸದ್ಗುರು ಮಾತಾ ಅಮೃತಾನಂದಮಯಿ ದೇವಿ ಹೇಳಿದರು. ಮಂಗಳೂರಿನ ಬೋಳೂರಿನ ಮಾತಾ ಅಮೃತಾನಂದಮಯಿ ಮಠದಲ್ಲಿ ನಡೆದ ಮಂಗಳೂರು ಬ್ರಹ್ಮಸ್ಥಾನ ಮಹೋತ್ಸವದ ಎರಡನೇ ದಿನ ಶುಕ್ರವಾರ ಭಕ್ತರನ್ನು ಉದ್ದೇಶಿಸಿ ಆಶೀರ್ವಚನ ನೀಡಿ ಮಾತನಾಡಿದ ಅವರು, ಜೀವನದ ಏರುಪೇರುಗಳನ್ನು ಸಮಚಿತ್ತದಿಂದ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು. ಜೀವನವು ನದಿಯ ಹರಿವಿನಂತಿದ್ದು, ಪ್ರತಿಯೊಂದು ಅನುಭವಕ್ಕೂ ತನ್ನದೇ ಆದ ಉದ್ದೇಶವಿದೆ. ಶರಣಾಗತಿ ಭಾವನೆಯೊಂದಿಗೆ ಬದುಕಿದಾಗ ಮಾತ್ರ ಆತ್ಮಸಂತೃಪ್ತಿ ದೊರೆಯುತ್ತದೆ […]
Continue Reading