ಬಿಜೆಪಿ ಗೆಲುವು ಶಾಸಕ ವೇವದ್ಯಾಸ್ ಕಾಮತ್ ಹರ್ಷ
ಮಂಗಳೂರು: ಅಸ್ಸಾಂ, ಪುದುಚೇರಿ ಜತೆಗೆ ವಿಶೇಷವಾಗಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ಚರಿತ್ರೆಯಲ್ಲಿ ದಾಖಲಾಗುವಂತಹ ಅದ್ಭುತ ಗೆಲುವು ಸಾಧಿಸಿದ್ದು ಟಿಎಂಸಿಯ ದುರಾಡಳಿತ ಕೊನೆಗೊಂಡಿದೆ ಎಂದು ಶಾಸಕ ವೇದವ್ಯಾಸ ಕಾಮತ್ ವರು ಹರ್ಷ ವ್ಯಕ್ತಪಡಿಸಿದ್ದಾರೆ. ಟಿಎಂಸಿ ಹಾಗೂ ಕಮ್ಯುನಿಸ್ಟ್ ಎಂಬ ಒಂದೇ ನಾಣ್ಯದ ಎರಡು ಮುಖಗಳು ಬಂಗಾಳದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಮಾರಣಹೋಮ, ಮಿತಿ ಮೀರಿದ ಓಲೈಕೆ, ದೇಶದ ಭದ್ರತೆಗೆ ಸವಾಲು ಇವೆಲ್ಲವೂ ಬಿಜೆಪಿ ಗೆಲುವಿನಿಂದ ಅಂತ್ಯಗೊಂಡಿದೆ. ಭಾರತೀಯ ಜನಸಂಘದ ಸಂಸ್ಥಾಪಕರಾಗಿದ್ದ ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ನಾಡಿನಲ್ಲಿ ಕಮಲ […]
Continue Reading