ಬಿಜೆಪಿ ಗೆಲುವು ಶಾಸಕ ವೇವದ್ಯಾಸ್ ಕಾಮತ್ ಹರ್ಷ

ಮಂಗಳೂರು: ಅಸ್ಸಾಂ, ಪುದುಚೇರಿ ಜತೆಗೆ ವಿಶೇಷವಾಗಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ಚರಿತ್ರೆಯಲ್ಲಿ ದಾಖಲಾಗುವಂತಹ ಅದ್ಭುತ ಗೆಲುವು ಸಾಧಿಸಿದ್ದು ಟಿಎಂಸಿಯ ದುರಾಡಳಿತ ಕೊನೆಗೊಂಡಿದೆ ಎಂದು ಶಾಸಕ ವೇದವ್ಯಾಸ ಕಾಮತ್ ವರು ಹರ್ಷ ವ್ಯಕ್ತಪಡಿಸಿದ್ದಾರೆ. ಟಿಎಂಸಿ ಹಾಗೂ ಕಮ್ಯುನಿಸ್ಟ್ ಎಂಬ ಒಂದೇ ನಾಣ್ಯದ ಎರಡು ಮುಖಗಳು ಬಂಗಾಳದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಮಾರಣಹೋಮ, ಮಿತಿ ಮೀರಿದ ಓಲೈಕೆ, ದೇಶದ ಭದ್ರತೆಗೆ ಸವಾಲು ಇವೆಲ್ಲವೂ ಬಿಜೆಪಿ ಗೆಲುವಿನಿಂದ ಅಂತ್ಯಗೊಂಡಿದೆ. ಭಾರತೀಯ ಜನಸಂಘದ ಸಂಸ್ಥಾಪಕರಾಗಿದ್ದ ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ನಾಡಿನಲ್ಲಿ ಕಮಲ […]

Continue Reading

ಎಸ್ಸೆಸ್ಸೆಲ್ಸಿ, ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಡಾ. ಮೋಹನ್ ಆಳ್ವ ಸನ್ಮಾನ -ಆಳ್ವಾಸ್ ವಿದ್ಯಾರ್ಥಿಗಳು ಸಂಸ್ಥೆ ರಾಯಭಾರಿಗಳು

ಮೂಡುಬಿದಿರೆ: ದ್ವಿತೀಯ ಪಿಯು ಅಂತಿಮ ಪರೀಕ್ಷೆಯಲ್ಲಿ ರಾಜ್ಯದ ಅಗ್ರಗಣ್ಯ 10 ರ‍್ಯಾಂಕ್‌ ವೊಳಗೆ ಸ್ಥಾನ ಪಡೆದ ಆಳ್ವಾಸ್ ಪದವಿಪೂರ್ವ ಕಾಲೇಜಿನ 103 ವಿದ್ಯಾರ್ಥಿಗಳ ಜತೆಯಲ್ಲಿ ಎಸ್‌ಎಸ್‌ಎಲ್‌ಸಿ ಹಂತದಲ್ಲಿ ಶೇ 50 ಕ್ಕಿಂತ ಕಡಿಮೆ ಅಂಕಗಳಿಸಿ, ನಂತರ ಪದವಿಪೂರ್ವ ಶಿಕ್ಷಣಕ್ಕೆ ಆಳ್ವಾಸ್ ಸೇರಿದ ನಂತರ ಶೇ 95ಕ್ಕಿಂತಲೂ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ವತಿಯಿಂದ ಗೌರವಿಸುವ ಕಾರ್ಯಕ್ರಮ ಮೂಡುಬಿದಿರೆ ನುಡಿಸಿರಿ ಸಭಾಂಗಣದಲ್ಲಿ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಅವರು ಮಾತನಾಡಿ, ನೀವು […]

Continue Reading

ಮೇ 16 ರಂದು 18 ಮಂದಿ ಸಾಧಕರಿಗೆ ದತ್ತಿನಿಧಿ ಪ್ರಶಸ್ತಿ ಪ್ರದಾನ: ಪ್ರದೀಪ ಕುಮಾರ ಕಲ್ಕೂರ್

Marzipan I love dragée chocolate bar chocolate candy tart gingerbread. Cotton candy muffin I love croissant.

Continue Reading