ಮಂಗಳೂರಿಗೆ ಅಮ್ಮನ ಆಗಮನ: ಮೇ 28, 29 ರಂದು ಬ್ರಹ್ಮಸ್ಥಾನ ಮಹೋತ್ಸವ, ಭಕ್ತರ ಸಂಭ್ರಮ
ಮಂಗಳೂರು: ಮಾತಾ ಅಮೃತಾನಂದಮಯಿ ದೇವಿ ಅವರು ಕರ್ನಾಟಕ–ಕೇರಳ ಯಾತ್ರೆಯ ಅಂಗವಾಗಿ ಮಂಗಳೂರಿಗೆ ಮಂಗಳವಾರ ಆಗಮಿಸಿದ್ದಾರೆ. ಮೇ 28 ಮತ್ತು 29 ರಂದು ನಗರದ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದಲ್ಲಿ ನಡೆವ ಬ್ರಹ್ಮಸ್ಥಾನ ಮಹೋತ್ಸವದಲ್ಲಿ ಅಮ್ಮ ಭಾಗವಹಿಸಲಿದ್ದಾರೆ. ಏಳು ವರ್ಷಗಳ ಬಳಿಕ ಅಮ್ಮ ಮಂಗಳೂರಿಗೆ ಭೇಟಿ ನೀಡಿದ್ದು, ಮಾತಾ ಅಮೃತಾನಂದಮಯಿ ಮಠದಲ್ಲಿ ಭಕ್ತರು ಹಾಗೂ ಆಶ್ರಮದ ಪ್ರತಿನಿಧಿಗಳು ವೇದಘೋಷ ಮತ್ತು ಸಾಂಪ್ರದಾಯಿಕ ವಾದ್ಯಗಳೊಂದಿಗೆ ಭವ್ಯ ಸ್ವಾಗತ ಕೋರಿದರು. ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದ ಮುಖ್ಯಸ್ಥ ಸ್ವಾಮಿನಿ ಮಂಗಳಾಮೃತ ಪ್ರಾಣ […]
Continue Reading