ಉ. ಕ. ಜಿಲ್ಲೆಯಲ್ಲಿ ಭೀಕರ ದುರಂತ; ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ 8 ಮಂದಿ ಸಾವು, ಮೂರು ಮಂದಿ ನಾಪತ್ತೆ, 3 ಮಂದಿ ರಕ್ಷಣೆ
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಶಿರಾಲಿ ಸಮೀಪದ ತಟ್ಟೆಹಕ್ಕಲು ಎಂಬಲ್ಲಿ ಕಡಲ ತೀರದಲ್ಲಿ ಕಪ್ಪೆಚಿಪ್ಪು ತೆಗೆದಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ದುರಂತ ಸಾವು ಕಂಡಿದ್ದಾರೆ. ಮಾಲತಿ ಜಟ್ಟಪ್ಪ ನಾಯ್ಕ, ಲಕ್ಷ್ಮೀ ಶಿವರಾಮ ನಾಯ್ಕ, ಲಕ್ಷ್ಮೀ ಅಣ್ಣಪ್ಪ ನಾಯ್ಕ, ಉಮೇಶ ಮಂಜುನಾಥ ನಾಯ್ಕ, ಲಕ್ಮೀ ಮಾಧೆವ ನಾಯ್ಕ, ಜ್ಯೋತಿ ನಾಗಪ್ಪ ನಾಯ್ಕ, ಮಾಸ್ತಮ್ಮ ಮಂಜುನಾಥ ನಾಯ್ಕ , ಲಕ್ಮೀ ಮಾಧೆವ ನಾಯ್ಕ ಎಂಬಬುವವರು ನೀರಿನ ಸೆಳೆತಕ್ಕೆ ಸಿಕ್ಕು ಹಾಕಿಕೊಂಡು ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಶವಗಳನ್ನು […]
Continue Reading