ಉ.ಕ ಜಿಲ್ಲೆಯಲ್ಲಿ ನಡೆದ ದುರಂತ: ಸಚಿವ ಮಂಕಾಳ ವೈದ್ಯ, ದೇಶಪಾಂಡೆ, ಸಂಸದ ಕಾಗೇರಿ, ಹೆಬ್ಬಾರ ಕಂಬನಿ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಶಿರಾಲಿಯಲ್ಲಿಕಪ್ಪೆಚಿಪ್ಪು ಮೀನುಗಾರಿಕೆಗೆ ತೆರಳಿದಾಗ ಎಂಟು ಮಂದಿ ನೀರಿನ ಸೆಳತಕ್ಕೆ ಸಿಕ್ಕು ಪ್ರಾಣ ಕಳೆದುಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದ್ದು, ದೇವರು ಮೃತರ ಕುಟುಂಬಕ್ಕೆ ದುಃಖವನ್ನು ಎದುರಿಸುವ ಶಕ್ತಿಯನ್ನು ನೀಡಲಿ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ತಿಳಿಸಿದ್ದಾರೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರಿಗೆ ಈ ವಿಷಯ ತಿಳಿಸಿದ್ದು , ಉಳಿದ ಮೂರು ಮಂದಿ ಮೃತದೇಹ ನುರಿತ ತಂತ್ರಜ್ಞರಿಂದ ಹುಡುಕಿಸಿ ಹಾಗೂ ಮಾನವೀಯ ನೆಲೆಯಲ್ಲಿ ರಾಜ್ಯ […]
Continue Reading