ಅಪಘಾತ ಸಂತ್ರಸ್ತರಿಗೆ ಮೊದಲ 7 ದಿನ ರೂ 2.5 ಲಕ್ಷವರೆಗೆ ಉಚಿತ ಚಿಕಿತ್ಸೆಗೆ ಸರಕಾರದ ಚಿಂತನೆ: ಆರೋಗ್ಯ ಸಚಿವ ಖಾದರ್
ಕುಮಟಾ: ರಾಜ್ಯದಲ್ಲಿ ಅಪಘಾತಕ್ಕೊಳಗಾಗುವ ಯಾವುದೇ ವ್ಯಕ್ತಿಗೆ, ಅವರು ರಾಜ್ಯದವರಾಗಲಿ, ದೇಶದ ಇತರ ಭಾಗದವರಾಗಲಿ ಅಥವಾ ವಿದೇಶಿಯರಾಗಲಿ ಆಸ್ಪತ್ರೆಗೆ ದಾಖಲಾದ ಮೊದಲ ಏಳು ದಿನಗಳವರೆಗೆ 2.5 ಲಕ್ಷದವರೆಗೆ ಉಚಿತ ಚಿಕಿತ್ಸೆ ನೀಡುವ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಕುಮಟಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಸಂಸ್ಥೆಯ ಸಿಎಸ್ಆರ್ ನಿಧಿಯಿಂದ ನಿರ್ಮಿಸಲಾದ ಟ್ರಾಮಾ ಕೇರ್ ಸೆಂಟರ್ ಮತ್ತು ತುರ್ತು ಚಿಕಿತ್ಸಾ […]
Continue Reading