ನೀರಿನ ಕೊರತೆ ತಪ್ಪಿಸಲು ಕೃಷಿ ಹೊಂಡಗಳ ನಿರ್ಮಾಣ, ಬಾವಿ, ಬೋರ್ವೆಲ್ ಗೆ ಅಂತರ್ಜಲ ಮರುಪೂರಣ ವ್ಯವಸ್ಥೆ ಕಲ್ಪಿಸಿ: ಸುಷ್ಮಾ ಗೋಡಬೋಲೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಮಳೆಯ ಪ್ರಮಾಣ ಕಡಿಮೆ ಇರುವುದರಿಂದ ರೈತರಿಗೆ ಕಡಿಮೆ ಅವಧಿಯಲ್ಲಿ ಇಳುವರಿ ನೀಡುವ ಬೆಳೆಗಳನ್ನು ಬೆಳೆಯಲು ಉತ್ತೇಜಿಸುವಂತೆ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷ್ಮಾ ಗೋಡಬೋಲೆ ಅವರು ನಿರ್ದೇಶನ ನೀಡಿದರು. ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಬರ ಪರಿಸ್ಥಿತಿ ನಿರ್ವಹಣೆ ಹಾಗೂ ಪೂರ್ವ ತಯಾರಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಶೇ.24 ರಷ್ಟು ಮಳೆಯ ಕೊರತೆಯಿರುವುದರಿಂದ ರೈತರು ಹೆಚ್ಚು […]
Continue Reading