ಸಹಕಾರಿ ಸಂಘಗಳ ಚಟುವಟಿಕೆಗಳ ಮೇಲೆ ನಿಗಾ ವಹಿಸಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಸೂಚನೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿನ ಸಹಕಾರಿ ಸಂಘಗಳ ವ್ಯವಹಾರ ಮತ್ತು ಚಟುವಟಿಕೆಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಿ ಯಾವುದೇ ಅವ್ಯವಹಾರಗಳು ನಡೆಯದಂತೆ ಆಗಾಗ್ಗೆ ತಪಾಸಣೆಗಳನ್ನು ನಡೆಸಿ, ಸಾರ್ವಜನಿಕರ ಠೇವಣಿಗಳ ಮೊತ್ತಕ್ಕೆ ಭದ್ರತೆ ನೀಡುವಂತೆ ಜಿಲ್ಲೆಯ ಸಹಕಾರಿ ಸಂಘಗಳ ಉಪ ನಿಬಂಧಕರಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸೂಚನೆ ನೀಡಿದರು. ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಕೆಲವು ಸಹಕಾರಿ ಸಂಘಗಳಲ್ಲಿನ ಅವ್ಯವಹಾರಗಳಿಂದ ಸಾರ್ವಜನಿಕರು ತಮ್ಮ ಠೇವಣಿಯ ಹಣವನ್ನು ಕಳೆದುಕೊಂಡಿರುವ ಘಟನೆಗಳು ನಡೆದಿದ್ದು, ಇಂತಹ ಘಟನೆಗಳನ್ನು […]
Continue Reading