ಮುಂಗಾರು ಎಚ್ಚರಿಕೆ: ಉತ್ತರ ಕನ್ನಡ ಸೇರಿ 4 ಸೂಕ್ಷ್ಮ ಜಿಲ್ಲೆಗಳ ಉಸ್ತುವಾರಿ ಯು.ಟಿ. ಖಾದರ್ಗೆ, 13 ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ
ಬೆಂಗಳೂರು: ಮುಂಗಾರು ಮಳೆ ಹಾಗೂ ಸಂಭವನೀಯ ನೈಸರ್ಗಿಕ ವಿಕೋಪಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ವಿವಿಧ ಜಿಲ್ಲೆಗಳಿಗೆ ಸಚಿವರನ್ನು ಪ್ರಕೃತಿ ವಿಕೋಪ ಉಸ್ತುವಾರಿಗಳಾಗಿ ನೇಮಿಸಿ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅತಿ ಹೆಚ್ಚು ಮಳೆ ಹಾಗೂ ಪ್ರಕೃತಿ ವಿಕೋಪಗಳಿಗೆ ತುತ್ತಾಗುವ ಸೂಕ್ಷ್ಮ ಪ್ರದೇಶಗಳ ಪೈಕಿ ಒಂದಾದ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿಯನ್ನು ಸಚಿವ ಯು.ಟಿ. ಖಾದರ್ ಫರೀದ್ ಅವರಿಗೆ ವಹಿಸಲಾಗಿದೆ. ಇದರ ಜೊತೆಗೆ ಕರಾವಳಿ ಮತ್ತು ಮಲೆನಾಡಿನ ಪ್ರಮುಖ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ […]
Continue Reading