ಮಂತ್ರಿ ಆಗುವವರ ಹೆಸರು ಇನ್ನು ಸಸ್ಪೆನ್ಸ್, ಹೈಕಮಾಂಡ್ ಕಸರತ್ತು, ಮುಖಂಡರ ಪೀಕಲಾಟ
ಬೆಂಗಳೂರು: ಡಿ.ಕೆ.ಶಿವಕುಮಾರ್ ನೇತೃತ್ವದ ನೂತನ ಸರಕಾರದ ಸಂಪುಟ ರಚನೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ನೇಮಕ ಹಾಗೂ ಉಪ ಮುಖ್ಯಮಂತ್ರಿ ಸ್ಥಾನಗಳ ಕುರಿತು ಪಕ್ಷದ ಹೈಕಮಾಂಡ್ ಜತೆ ಚರ್ಚಿಸಿ ಎಲ್ಲವನ್ನು ಅಂತಿಮಗೊಳಿಸಲು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಂಗಾಮಿ ಸಿಎಂ ಸಿದ್ದರಾಮಯ್ಯ ನವದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಆದರೆ ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು, ಯಾರನ್ನು ಹೊರಗಡೆ ಇಡಬೇಕು ಎಂಬ ಗೊಂದಲದಲ್ಲಿ ಪಟ್ಟಿ ಫೈನಲ್ ಕೆಲಸಕ್ಕೆ ಹಿನ್ನಡೆ ಆಗುತ್ತಿದೆ. ಬುಧವಾರ ಸಂಜೆ 4 .05 ಗಂಟೆಗೆ ನೂತನ ಮುಖ್ಯಮಂತ್ರಿ […]
Continue Reading