100 ಕೋಟಿ ವೆಚ್ಚದ ಭೂಕುಸಿತ ತಡೆ ಕಾಮಗಾರಿ, ನಿಗದಿತ ಅವದಿಯೊಳಗೆ ಮುಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವನೀಯ ಭೂಕುಸಿತ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೈಗೊಂಡಿರುವ ₹100 ಕೋಟಿ ವೆಚ್ಚದ ಭೂಕುಸಿತ ತಡೆ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಭೂಕುಸಿತ ತಡೆಗಾಗಿ ₹100 ಕೋಟಿ ವೆಚ್ಚದಲ್ಲಿ ಒಟ್ಟು 99 ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಅನುಮೋದನೆ ನೀಡಲಾಗಿದೆ. ಎಲ್ಲಾ ಕಾಮಗಾರಿಗಳ […]
Continue Reading