ರಾಜ್ಯದ ಅಭಿವೃದ್ಧಿಯ ತೇರು ಎಳೆಯಲು ಎಲ್ಲರ ಕೈಗಳು ನನ್ನ ಜತೆ ಕೈಜೋಡಿಸಬೇಕು: ಸಿಎಂ ಡಿ. ಕೆ. ಶಿವಕುಮಾರ್
ಬೆಂಗಳೂರು: ರಾಜ್ಯದ ಅಭಿವೃದ್ಧಿಯ ತೇರನ್ನು ಎಳೆಯಲು ಕೇವಲ ಎರಡು ಕೈಗಳು ಸಾಲುವುದಿಲ್ಲ. ಕನ್ನಡ ಕುಲಕೋಟಿಯ ಕೈಗಳು ನನ್ನ ಜೊತೆ ಕೈಜೋಡಿಸಬೇಕು. ಬನ್ನಿ, ಅಭಿವೃದ್ಧಿಯ ತೇರನ್ನು ಒಟ್ಟಾಗಿ ಎಳೆಯೋಣ ಎಂದು ಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಮಾಣಿಕ್ ಷಾ ಮೈದಾನದಲ್ಲಿ ಶನಿವಾರ ನಡೆದ 80 ನೇ ಸ್ವಾತಂತ್ರ್ಯ ದಿನವನ್ನು ಧ್ವಜಾರೋಹಣ ನೆರವೇರಿಸಿದ ನಂತರ ರಾಜ್ಯದ ಜನತೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ನನ್ನನ್ನು ನಂಬಿ ಇಲ್ಲಿಯವರೆಗೆ ಕರೆತಂದ ನಾಡಿನ ಜನತೆಗೆ ನಾನು ಸಾಕ್ಷಿಗುಡ್ಡೆ ಉಳಿಸುತ್ತೇನೆ. ಕರ್ನಾಟಕದ ಅಭಿವೃದ್ಧಿ […]
Continue Reading