ಕಲಿಕಾ ತೊಂದರೆ ಇರುವ ಮಕ್ಕಳಿಗೆ ಒಂದೇಸೂರಿನಡಿ ವ್ಯವಸ್ಥೆ, ಅ. 8ಕ್ಕೆ ಉದ್ಘಾಟನೆ: ಅರ್ಜುನ್ ಶೆಟ್ಟಿ ಪ್ರತಿಷ್ಠಾನದ ಸ್ಥಾಪಕ ಸುಧೀರ್ ಶೆಟ್ಟಿ
ಮಂಗಳೂರು: ಸ್ವಲೀನತೆ ಹಾಗೂ ನಿರ್ದಿಷ್ಟ ಕಲಿಕಾ ತೊಂದರೆ ಹೊಂದಿರುವ ಮಕ್ಕಳಿಗೆ ಶಿಕ್ಷಣ, ಚಿಕಿತ್ಸೆ ಮತ್ತು ಕೌಶಲಾಭಿವೃದ್ಧಿಯನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಮಂಗಳೂರಿನ ಶಕ್ತಿನಗರದ ಸಾನಿಧ್ಯ ಸಂಸ್ಥೆಯಲ್ಲಿ ಅರ್ಜುನ್ ಶೆಟ್ಟಿ ಸ್ಮರಣಾರ್ಥ ವಿಶೇಷ ಶಾಲೆ ಆರಂಭಿಸಲಾಗುತ್ತಿದ್ದು, ಶಾಲೆಯ ಉದ್ಘಾಟನಾ ಸಮಾರಂಭ ಇದೇ 8 ರಂದು ನಡೆಯಲಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅರ್ಜುನ್ ಶೆಟ್ಟಿ ಪ್ರತಿಷ್ಠಾನದ ಸ್ಥಾಪಕ ಸುಧೀರ್ ಶೆಟ್ಟಿ ಅವರು ತಿಳಿಸಿದರು. ತಮ್ಮ ಪುತ್ರ ಅರ್ಜುನ್ ಶೆಟ್ಟಿ ಅವರ ಸ್ಮರಣಾರ್ಥ ಈ ಶಾಲೆ ಆರಂಭಿಸಲಾಗುತ್ತಿದೆ. ಸ್ವಲೀನತೆ ಹಾಗೂ […]
Continue Reading