ಮಣಿಪಾಲ: ತೋಡಿಗೆ ಉರುಳಿ ಬಿದ್ದ ಬಸ್, 7 ಮಂದಿ ವಿದ್ಯಾರ್ಥಿಗಳಿಗೆ ಗಾಯ
ಮಣಿಪಾಲ: ಶಾಲಾ ಬಸ್ ರಸ್ತೆ ಬದಿಯ ತೋಡಿಗೆ ಉರುಳಿ ಬಿದ್ದ ಪರಿಣಾಮ ಏಳು ಮಂದಿ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಸರಳೆಬೆಟ್ಟು ಕೊಡಂಗೆ ದೇವಸ್ಥಾನದ ಸಮೀಪ ನಡೆದಿದೆ. ಮಣಿಪಾಲ ಕ್ರೈಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳನ್ನು ಕರೆದೊಯ್ಯುತ್ತಿದ್ದ ಸ್ಕೂಲ್ ಬಸ್ ತಿರುವಿನಲ್ಲಿ ಹಿಂದಕ್ಕೆ ತೆಗೆಯುವಾಗ ಚಾಲಕನ ನಿಯಂತ್ರಣ ತಪ್ಪಿ ಸಮೀಪದ ತೋಡಿಗೆ ಉರುಳಿ ಬಿದ್ದಿದೆ ಎಂದು ತಿಳಿದು ಬಂದಿದೆ. ಈ ಬಸ್ ನಲ್ಲಿ 20 ಮಕ್ಕಳಿದ್ದು, ಇದರಲ್ಲಿ ಏಳು ಮಕ್ಕಳಿಗೆ ಗಾಯಗಳಾಗಿವೆ. ಈ ಪೈಕಿ ಬಾಲಕಿಗೆ ತೀವ್ರ ಗಾಯಗಳಾಗಿವೆ, […]
Continue Reading