ಅಕ್ರಮ ಬಾಂಗ್ಲಾ ಪ್ರಜೆಗಳ ಪತ್ತೆ, ಇದು ಎಚ್ಚರಿಕೆ ಗಂಟೆ, ಸರಕಾರ ಎಚ್ಚೆತ್ತುಕೊಳ್ಳಲಿ: ಶಾಸಕ ಡಾ. ಭರತ್ ಶೆಟ್ಟಿ
ಸುರತ್ಕಲ್ : ಮಂಗಳೂರಿನ ಸುರತ್ಕಲ್ ಸಮೀಪದ ಮುಕ್ಕಾದಲ್ಲಿ 8 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಕೂಲಿ ಕಾರ್ಮಿಕರ ಸೋಗಿನಲ್ಲಿ ಅಕ್ರಮವಾಗಿ ನೆಲೆಸಿ, ಅನಧಿಕೃತ ಆಧಾರ್ ಕಾರ್ಡ್ ಮಾಡಿಸಿಕೊಂಡಿರುವ ಘಟನೆ ರಾಜ್ಯದ ಭದ್ರತೆಗೆ ಎಚ್ಚರಿಕೆಯ ಗಂಟೆ ಆಗಿದೆ. ಇಂತಹ ಅಕ್ರಮ ನುಸುಳುವಿಕೆಗಳನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಮುಂದೆ ಇದರ ಪರಿಣಾಮ ಭೀಕರ ಆಗಿರುತ್ತದೆ. ಬಾಂಗ್ಲಾದೇಶಿಗರನ್ನು ಹೊರಹಾಕಲು ಕೇಂದ್ರ ಸರಕಾರದ ಜತೆ ರಾಜ್ಯ ಸರಕಾರ ಕೈಜೋಡಿಸಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಅವರು ಸರಕಾರವನ್ನು ಒತ್ತಾಯಿಸಿದ್ದಾರೆ. ದುರದೃಷ್ಟವಶಾತ್ ರಾಜ್ಯದ ಗೃಹ ಮಂತ್ರಿ […]
Continue Reading