ನೀಟ್ ಅಕ್ರಮ, ಸಿಡಿದ ಎನ್ಎಸ್ಯುಐ, ಪ್ರಧಾನಿ ವಿರುದ್ಧ ಸಹಿ ಸಂಗ್ರಹ ಅಭಿಯಾನ: ಸುಹಾನ್ ಆಳ್ವ
ಮಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಎನ್ಎಸ್ಯುಐ ದಕ್ಷಿಣ ಕನ್ನಡ ಜಿಲ್ಲಾ ಘಟಕ ಜಿಲ್ಲೆಯಾದ್ಯಂತ ಕಾಲೇಜು ಕ್ಯಾಂಪಸ್ಗಳಲ್ಲಿ ವಿದ್ಯಾರ್ಥಿಗಳ ಸಹಿ ಸಂಗ್ರಹ ಅಭಿಯಾನ ಆರಂಭಿಸಿದೆ. ಸಂಗ್ರಹವಾಗುವ ಪೋಸ್ಟ್ಕಾರ್ಡ್ಗಳನ್ನು ಪ್ರಧಾನ ಮಂತ್ರಿಗೆ ಕಳುಹಿಸಲಾಗುವುದು ಎಂದು ಎನ್ಎಸ್ಯುಐ ಜಿಲ್ಲಾ ಘಟಕದ ಅಧ್ಯಕ್ಷ ಸುಹಾನ್ ಆಳ್ವ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಕಾಲೇಜುಗಳಲ್ಲಿ ಸಹಿ ಸಂಗ್ರಹ ನಡೆಯಲಿದ್ದು, ನೀಟ್ ಅಕ್ರಮದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ […]
Continue Reading