ಎತ್ತಿನಹೊಳೆ ಯೋಜನೆಯ ವೈಜ್ಞಾನಿಕ ಸಮೀಕ್ಷೆ ನಡೆಸಿ: ವೇಕಾನಂದ ಸಾಲಿನ್ಸ್
ಮಂಗಳೂರು: ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ನೀರುಣಿಸುವ ಉದ್ದೇಶದಿಂದ ಆರಂಭಿಸಿರುವ ಎತ್ತಿನಹೊಳೆ ಯೋಜನೆ ಕುರಿತು ಸಮಗ್ರ ವೈಜ್ಞಾನಿಕ ಸಮೀಕ್ಷೆ ನಡೆಸಬೇಕು ಹಾಗೂ ಕರಾವಳಿಯ ಪರಿಸರ ವ್ಯವಸ್ಥೆ ರಕ್ಷಿಸಲು ಸರ್ಕಾರ ಖಚಿತ ಕ್ರಮ ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಉಡುಪಿ ವಾರಾಹಿ ನೀರಾವರಿ ಯೋಜನೆ, ಎಡದಂಡೆ ಕಾಲುವೆ ಹಾಗೂ ಅಕ್ವಿಡಕ್ಟ್ ಯೋಜನೆಗಳಿಗೆ ಸಾವಿರಾರು ಕೋಟಿ ರೂಪಾಯಿ ವೆಚ್ಚವಾಗಿದ್ದರೂ ನಾಲ್ಕು ದಶಕಗಳ ಬಳಿಕವೂ ಪೂರ್ಣಗೊಂಡಿಲ್ಲ. ಇದೇ ರೀತಿಯಾಗಿ […]
Continue Reading