ಹೆದ್ದಾರಿ ವಿಸ್ತರಣೆಗೆ ಬಲಿಯಾದ ಸುಂದರರಾಮ್ ಶೆಟ್ಟಿ ಸಮಾಧಿ: ದಿನೇಶ್ ಹೆಗ್ಡೆ ಉಳೆಪಾಡಿ ಆಕ್ರೋಶ
ಮಂಗಳೂರು: ಮೂಲ್ಕಿಯ ಬಪ್ಪನಾಡು ದೇವಸ್ಥಾನದ ಪ್ರವೇಶದ್ವಾರದ ಸಮೀಪವಿದ್ದ ಸಮಾಜ ಸೇವಕ ಹಾಗೂ ಬ್ಯಾಂಕಿಂಗ್ ಕ್ಷೇತ್ರದ ಹಿರಿಯ ವ್ಯಕ್ತಿತ್ವ ಸುಂದರರಾಮ್ ಶೆಟ್ಟಿ ಅವರ ಸಮಾಧಿಯನ್ನು ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿಯ ವೇಳೆ ಯಾವುದೇ ಪರ್ಯಾಯ ವ್ಯವಸ್ಥೆ ಮಾಡದೆ ತೆರವುಗೊಳಿಸಿರುವುದನ್ನು ಖಂಡಿಸಲಾಗುತ್ತದೆ ಎಂದು ಅಭಿಮಾನಿ ಬಳಗದ ಪರ ವಕೀಲರಾದ ದಿನೇಶ್ ಹೆಗ್ಡೆ ಉಳೆಪಾಡಿ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ಹೊರಹಾಕಿದರು. ಸಮಾಧಿ ತೆರವುಗೊಳಿಸುವ ಮುನ್ನ ಕುಟುಂಬಸ್ಥರು, ಅಭಿಮಾನಿಗಳು ಹಾಗೂ ಸ್ಥಳೀಯರೊಂದಿಗೆ ಯಾವುದೇ ಸಮಾಲೋಚನೆ ನಡೆಸದಿರುವುದು ಬೇಸರದ ಸಂಗತಿ. ಸುಂದರರಾಮ್ ಶೆಟ್ಟಿ […]
Continue Reading