ಮಂಗಳೂರಿನಲ್ಲಿ ಬ್ರಹ್ಮಸ್ಥಾನಂ ಮಹೋತ್ಸವ, ಅಮ್ಮನ ದರ್ಶನ ಪಡೆದ ಭಕ್ತರ ಪುಳಕ, ವಿವಿಧ ಸಮಾಜಮುಖಿ ಕಾರ್ಯಗಳಿಗೆ ಚಾಲನೆ
ಮಂಗಳೂರು: ಮಕ್ಕಳಲ್ಲಿ ಪ್ರಕೃತಿ, ಸಕಲ ಜೀವಿಗಳು ಹಾಗೂ ಮಾನವ ಸಮುದಾಯದೊಂದಿಗೆ ಸಹಬಾಳ್ವೆ ನಡೆಸುವ ಮನೋಭಾವ ಬೆಳೆಸಬೇಕು ಎಂದು ಮಾತಾ ಅಮೃತಾನಂದಮಯಿ ದೇವಿ ಅವರು ಹೇಳಿದರು. ಮಂಗಳೂರಿನ ಬೋಳೂರಿನ ಮಾತಾ ಅಮೃತಾನಂದಮಯಿ ಮಠದಲ್ಲಿ ನಡೆದ ಬ್ರಹ್ಮಸ್ಥಾನಂ ಮಹೋತ್ಸವದಲ್ಲಿ ಭಕ್ತರನ್ನು ಉದ್ದೇಶಿಸಿ ಅವರು ಮಾತನಾಡಿ, ಮಾನವರು ಪರಸ್ಪರ ಸಹಕಾರದಿಂದ ಬದುಕುವುದನ್ನು ಕಲಿಯಬೇಕು. ಜತೆಗೆ ಪ್ರಕೃತಿಯೊಂದಿಗೆ ಸ್ನೇಹಭಾವ ಮತ್ತು ದೇವರೊಂದಿಗೆ ಆಧ್ಯಾತ್ಮಿಕ ಸಂಪರ್ಕ ಬೆಳೆಸಿಕೊಳ್ಳಬೇಕು ಎಂದರು. ಕೋವಿಡ್ ಮಹಾಮಾರಿ, ಪ್ರಕೃತಿ ವಿಕೋಪಗಳು ಹಾಗೂ ಹವಾಮಾನ ಬದಲಾವಣೆಗಳು ಮಾನವಕುಲವು ಪ್ರಕೃತಿಯೊಂದಿಗಿನ ತನ್ನ ಸಂಬಂಧವನ್ನು […]
Continue Reading