ಭಟ್ಕಳ ದುರಂತ, ಮೃತರ ಕುಟುಂಬಕ್ಕೆ ರಾಜ್ಯ ಸರಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದಾರಾಮಯ್ಯ
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಎಂಬ ಕಡಲ ತೀರದಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಸುದ್ದಿ ತಿಳಿದು ಆಘಾತ ಉಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ. ಇದೊಂದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಮಾನವೀಯ ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ […]
Continue Reading