ಎಂಐಒ ಆಸ್ಪತ್ರೆಯ ಡಾ. ವಿಶ್ವಪ್ರಿಯಾ ಗೋದ್ಖಿಂಡಿಗೆ ಪ್ರತಿಷ್ಠಿತ ಯುರೋಪಿಯನ್ ಪೆಥಾಲಜಿ ಗೌರವ

ಮಂಗಳೂರು: ಇಲ್ಲಿನ ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಅಂಕಾಲಜಿ (ಎಂಐಒ) ಆಸ್ಪತ್ರೆಯಲ್ಲಿ ಪೆಥಾಲಜಿ ಕನ್ಸಲ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಡಾ. ವಿಶ್ವಪ್ರಿಯಾ ಗೋದ್ಖಿಂಡಿ ಅವರು ಯುರೋಪಿಯನ್ ಸೊಸೈಟಿ ಆಫ್ ಪೆಥಾಲಜಿ ಅಕಾಡೆಮಿ–2026 ರ ಗೌರವಕ್ಕೆ ಭಾಜನರಾಗಿದ್ದಾರೆ ಎಂದು ಎಂಐಒ ಆಸ್ಪತ್ರೆಯ ನಿರ್ದೇಶಕ ಡಾ. ಸುರೇಶ್ ರಾವ್ ಅವರು ತಿಳಿಸಿದ್ದಾರೆ. ಪೆಥಾಲಜಿ ಕ್ಷೇತ್ರದಲ್ಲಿ ಅವರ ಶೈಕ್ಷಣಿಕ ಹಾಗೂ ವೃತ್ತಿಪರ ಸಾಧನೆ ಗುರುತಿಸಿ ಈ ಗೌರವ ಲಭಿಸಿದೆ. 2026ನೇ ಸಾಲಿನಲ್ಲಿ ಯೂರೋಪಿಯನ್ ಸೊಸೈಟಿ ಆಫ್ ಪಥಾಲಜಿ ವತಿಯಿಂದ ಆಯ್ಕೆಯಾದ ಏಕೈಕ ಭಾರತೀಯ ಪ್ರಶಸ್ತಿ […]

Continue Reading

ಬಂಟ್ವಾಳ: ಎಂಡಿಎಂಎ ಸಾಗಣೆ ಪ್ರಕರಣ, ಇಬ್ಬರ ಬಂಧನ

ಮಂಗಳೂರು: ಲಕ್ಷಾಂತರ ರೂ. ಮೌಲ್ಯದ ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಬಂಟ್ವಾಳ ಗ್ರಾಮಾಂತರ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೋಳಂತೂರು ಗ್ರಾಮದ ಎನ್.ಸಿ.ರೋಡ್ ನಿವಾಸಿ ಮುಹಮ್ಮದ್ ನಿಝಾಮುದ್ದೀನ್ ಹಾಗೂ ಆತನ ಸಹೋದರ ಮಹಮ್ಮದ್ ಸಾಹೀಮ್ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ತಾಲೂಕಿನ ಮಂಚಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸುಮಾರು 42.30 ಲಕ್ಷ ರೂ. ಮೌಲ್ಯದ 423 ಗ್ರಾಂ ಎಂಡಿಎಂಎ ಮಾದಕವಸ್ತು ವಶಕ್ಕೆ ಪಡೆದಿದ್ದಾರೆ. ಡ್ರಗ್ಸ್ ಸಾಗಣಗೆ ಬಳಸಲಾದ ವಾಹನ, 3 […]

Continue Reading

ಪಾಸ್ಟಿಕ್, ಪೇಪರ್ ನಲ್ಲಿ ಆಹಾರ ಪಾರ್ಸೆಲ್ ನಿಷೇಧ, ಧಮ್ಮು, ಗುಟ್ಕಾ ಸೇವನೆಗೆ ದಂಡ ಪ್ರಯೋಗಿಸಿ: ಹೆಚ್ಚುವರಿ ಜಿಲ್ಲಾಧಿಕಾರಿ ರಾಜು

ಪಾಸ್ಟಿಕ್, ಪೇಪರ್ ನಲ್ಲಿ ಆಹಾರ ಪಾರ್ಸೆಲ್ ನಿಷೇಧ, ಧಮ್ಮು, ಗುಟ್ಕಾ ಸೇವನೆಗೆ ದಂಡ ಪ್ರಯೋಗಿಸಿ: ಹೆಚ್ಚುವರಿ ಜಿಲ್ಲಾಧಿಕಾರಿ ರಾಜು

Continue Reading