ಗ್ಯಾರಂಟಿ ಭ್ರಷ್ಟಾಚಾರ, ರಾಜ್ಯ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ವಾಗ್ದಾಳಿ
ಮಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಹೆಸರಿನಲ್ಲಿ ಲಕ್ಷಾಂತರ ಅರ್ಹ ಫಲಾನುಭವಿಗಳ ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಿಗೆ ಕತ್ತರಿ ಹಾಕಿದ್ದು, ಇದರ ಮೂಲಕ ತನ್ನ ಭ್ರಷ್ಟಾಚಾರವನ್ನು ಮುಚ್ಚಿಹಾಕಲು ಯತ್ನಿಸುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಬ್ಯಾಂಕ್ ಖಾತೆಯೇ ಇಲ್ಲದ ಸಾವಿರಾರು ಜನರಿಗೆ ಕೋಟ್ಯಂತರ ರೂಪಾಯಿ ಪಾವತಿಯಾಗಿರುವುದು, ಒಂದೇ ಬ್ಯಾಂಕ್ ಖಾತೆಗಳಿಗೆ ಹಲವು ಬಾರಿ ಹಣ ವರ್ಗಾವಣೆಯಾಗಿರುವುದು ಹಾಗೂ ಮರಣ ಹೊಂದಿದವರ ಹೆಸರಿಗೂ […]
Continue Reading