ಕೈ ಹೈಕಮಾಂಡ್ ಚಾಣಾಕ್ಷ ನಡೆ, ಸಿದ್ದು ಬಾಯಿಂದಲೇ ಡಿಕೆಶಿ ಹೆಸರು ಪ್ರಸ್ತಾಪ, ಡಿಕೆಶಿ ಸಿಎಲ್ ಪಿಗೆ ಅವಿರೋಧ ಆಯ್ಕೆ
ಬೆಂಗಳೂರು: ಕೈ ಹೈಕಮಾಂಡ್ ಕೊನೆಗೂ ತನ್ನ ಚಾಣಾಕ್ಷ ನಡೆಯಿಂದ ಅಧಿಕಾರ ಹಂಚಿಕೆಯ ಬಿಕ್ಕಟ್ಟನ್ನು ಪರಿಹಾರ ಮಾಡುವಲ್ಲಿ ಯಶಸ್ಸು ಕಂಡಿದೆ. ಸಿದ್ದರಾಮಯ್ಯ ಅವರಿಂದಲೇ ಡಿಕೆಶಿ ಹೆಸರನ್ನು ಸಿಎಂ ಪಟ್ಟಕ್ಕೆ ಹೇಳಿಸಿದ್ದು ಅಚ್ಚರಿಯ ನಡೆಗೆ ಕಾರಣ ಆಗಿದೆ. ಎಲ್ಲ ಶಾಸಕರು ಕೈ ಎತ್ತುವ ಮೂಲಕ ಡಿಕೆಶಿಗೆ ಬೆಂಬಲ ಸೂಚನೆ ಮಾಡಿದರು. ಡಿಕೆಶಿ ಅವರು ಸರಕಾರ ರಚನೆಗೆ ಹಕ್ಕು ಮಂಡಿಸುವುದಕ್ಕೆ ರಾಜ್ಯಪಾಲರನ್ನು ಭೇಟಿ ಮಾಡಿದರು. ಬುಧವಾರ ಸಿಎಂ ಆಗಿ ಡಿಕೆಶಿ ಅವರು ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಈ ವೇಳೆ ಮಾತನಾಡಿದ ಕೆಸಿ […]
Continue Reading