‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಬಿಡುಗಡೆ ಇಂದು: ಜಗದೀಶ್ ಅಂಚನ್
ಮಂಗಳೂರು: ಸಹಕಾರವನ್ನು ಜೀವನದ ಧೈಯವನ್ನಾಗಿ, ಜನಸೇವೆಯನ್ನು ಜೀವನದ ಪರಮ ಗುರಿಯನ್ನಾಗಿ. ತ್ಯಾಗವನ್ನು ಬದುಕಿನ ಮಾರ್ಗವನ್ನಾಗಿ ಸ್ವೀಕರಿಸಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಜನರ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಏಳಿಗೆಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟು, ಸಹಕಾರದ ಮೂಲಕ ಸಮಾಜದ ಸರ್ವತೋಮುಖ ಅಭಿವೃದ್ಧಿಯ ಕನಸು ಕಂಡ ಮಹಾನ್ ಚೇತನ, ಸಹಕಾರ ರಂಗದ ಪಿತಾಮಹ ‘” ಮೊಳಹಳ್ಳಿ ಶಿವರಾವ್” ಅಗ್ರಗಣ್ಯರು. ಕೀರ್ತಿಶೇಷ ಮೊಳಹಳ್ಳಿ ಶಿವರಾವ್ ಅವರ ಬದುಕು ಹಾಗೂ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿದ ಸಾರ್ಥಕ ಸಮಾಜಮುಖಿ ಸೇವೆಯು ಸದಾ […]
Continue Reading