ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಲು ಯುವಜನತೆ ತಪ್ಪದೇ ಮತದಾನ ಮಾಡಿ: ಸಿಇಒ ಡಾ.ದಿಲೀಷ್ ಶಶಿ
ಕಾರವಾರ: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಯುವ ಜನತೆ ತಪ್ಪದೇ ಮತದಾನ ಮಾಡುವ ಮೂಲಕ ತಮ್ಮ ಆಯ್ಕೆಯ ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡಬೇಕು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ ಹೇಳಿದರು. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಅಂಗವಾಗಿ,ವಿದ್ಯಾರ್ಥಿಗಳಿಂದ ಪೋಷಕರಿಗೆ ಅರಿವು ಮೂಡಿಸಲು ಕಾರವಾರದ ಹಿಂದುಳಿದ ವರ್ಗಗಳ ಪೋಸ್ಟ್ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದಲ್ಲಿ ಆಯೋಜಿಸಿದ್ದ ಪತ್ರ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಯ ಕಾರ್ಯದಲ್ಲಿ ಈಗಾಗಲೇ ಬಿ.ಎಲ್.ಓ ಗಳು ತಮ್ಮ ಮನೆಗಳಿಗೆ ಎನ್ಯುಮರೇಷನ್ […]
Continue Reading