3 ವರ್ಷಗಳಲ್ಲಿ ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳಿದೆ ಕಾಂಗ್ರೆಸ್ ಸರ್ಕಾರ: ಬಿಜೆಪಿ ವಕ್ತಾರ ಚಂದ್ರಶೇಖರ್
ಕಾರವಾರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮೂರು ವರ್ಷ ಪೂರೈಸಿರುವ ಬೆನ್ನಲ್ಲೇ ಆಡಳಿತದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಆರ್ಥಿಕವಾಗಿ ಸದೃಢವಾಗಿದ್ದ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ಸಾಲದ ಸುಳಿಗೆ ಸಿಲುಕಿಸಿದ್ದು, ಇದೇ ಆಡಳಿತ ಇನ್ನೆರಡು ವರ್ಷ ಮುಂದುವರಿದರೆ ಜನಸಾಮಾನ್ಯರ ಸಂಕಷ್ಟ ಮತ್ತಷ್ಟು ಹೆಚ್ಚಲಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಚ್.ಎನ್. ಚಂದ್ರಶೇಖರ್ ಅವರು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು. ರಾಜ್ಯದ ಆಡಳಿತ ವ್ಯವಸ್ಥೆ ಎಂಜಿನ್ ಕೆಟ್ಟು, ಟಯರ್ ಪಂಚರ್ ಆಗಿರುವ ಬಸ್ಸಿನಂತಾಗಿದೆ. ಮುಖ್ಯಮಂತ್ರಿ ಬದಲಾದರೂ ಆಡಳಿತ ವ್ಯವಸ್ಥೆಯ ವೈಫಲ್ಯ ಮಾತ್ರ ಬದಲಾಗಿಲ್ಲ. […]
Continue Reading