ಡಿಜಿ-ಐಜಿಪಿ ಶ್ಲಾಘನಾ ಪದಕಕ್ಕೆ ಪಿಎಸ್ಐ ನಾಗಪ್ಪ ಭಾಜನ
ಸಿರಸಿ: ಉತ್ತರ ಕನ್ನಡ ಜಿಲ್ಲೆಯ ಸಿರಸಿ, ಕಾರವಾರ ಸೇರಿದಂತೆ ವಿವಿಧ ಕಡೆಗಳಲ್ಲಿ ತಮ್ಮದೇ ಕಾರ್ಯ ವೈಶಿಷ್ಟ್ಯದ ಮೂಲಕ ಜನಸ್ನೇಹಿ ಪೊಲೀಸ್ ಅಧಿಕಾರಿ ಆಗಿ ಗುರುತಿಸಿಕೊಂಡಿರುವ ಪಿಎಸ್ ಐ ನಾಗಪ್ಪ ಬಿ ಅವರಿಗೆ 2025-26ನೇ ಸಾಲಿನ ಪ್ರತಿಷ್ಠಿತ ಡಿಜಿ ಮತ್ತು ಐಜಿಪಿ ಶ್ಲಾಘನಾ ಪದಕಕ್ಕೆ ಭಾಜನ ಆಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿರುವ ನಾಗಪ್ಪ ಬಿ ಅವರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಾಗೂ ಸಾರ್ವಜನಿಕರ ಜತೆಗೆ ತಮ್ಮದೇ ವಿಶಿಷ್ಟ ಕಾರ್ಯ ಶೈಲಿಯ ಮೂಲಕ ಉತ್ತಮ ಬಾಂಧವ್ಯ […]
Continue Reading